Local cover image
Local cover image
Image from Google Jackets

Kiragurina gayyaligalu ಕಿರಗೂರಿನ ಗಯ್ಯಾಳಿಗಳು

By: Material type: TextTextLanguage: Kannada Publication details: Maisuru Pustaka Prakashana 2018Description: viii,113Subject(s): DDC classification:
  • K894.301 PURK
Summary: 1991ರಲ್ಲಿ ಪ್ರಕಟವಾದ ’ಕಿರಗೂರಿನ ಗಯ್ಯಾಳಿಗಳು’ ಸಂಕಲನದಲ್ಲಿ 'ಕೃಷ್ಟೇಗೌಡನ ಆನೆ', 'ಮಾಯಾಮೃಗ', ’ರಹಸ್ಯ ವಿಶ್ವ' ಎಂಬ ನಾಲ್ಕು ಕತೆಗಳಿವೆ. ಕರ್ನಾಟಕ ಸಾಹಿತ್ಯ ಅಕಾಡೆಮಿಯ ಶ್ರೇಷ್ಠ ಸೃಜನಶೀಲ ಕೃತಿ ಪ್ರಶಸ್ತಿ (1992) ಪಡೆದಿದೆ. ಮೊದಲನೆ ಕತೆಯಾದ 'ಕಿರಗೂರಿನ ಗಯ್ಯಾಳಿಗಳು' ಸ್ತ್ರೀವಾದಿಗಳಿಂದ ತುಂಬ ಪ್ರಶಂಸೆಗೆ ಪಾತ್ರವಾಗಿದೆ. ಹಿಂದಿ, ಇಂಗ್ಲಿಷ್, ಮಲಯಾಳಂ, ಮರಾಠಿ, ಕೊಡವ ಭಾಷೆಗಳಿಗೆ ಅನುವಾದವಾಗಿದೆ. ಎ.ಎನ್.ರಾವ್ ಜಾಧವ್‌ರಿಂದ ನಾಟಕವಾಗಿ ಅನೇಕ ಪ್ರದರ್ಶನ ಕಂಡಿದೆ. ಅದರ ರಂಗಕೃತಿಯೂ ಪುಸ್ತಕವಾಗಿ ಪ್ರಕಟವಾಗಿದೆ (1999), ಸುಮನ ಕಿತ್ತೂರು ಅವರ ನಿರ್ದೇಶನದಲ್ಲಿ ಸಿನೆಮಾ ಕೂಡ ಆಗಿದೆ. 'ಮಾಯಾಮೃಗ' ಕತೆಯು ಆ ಅವಧಿಯಲ್ಲಿ ಪ್ರಕಟವಾದ ರಾಷ್ಟ್ರದ ಅತ್ಯುತ್ತಮ ಹದಿಮೂರು ಕತೆಗಳಲ್ಲಿ ಒಂದೆಂದು ದೆಹಲಿಯ 'ಕಥಾ' ಪ್ರಶಸ್ತಿ ಪಡಿದಿದೆ. ಹಿಂದಿ, ಮರಾಠಿ, ಒರಿಯಾ, ಬಂಗಾಳಿ, ತೆಲಗು, ಇಂಗ್ಲಿಷ್ ಭಾಷೆಗಳಿಗೂ ಅನುವಾದವಾಗಿದೆ. 'ಕೃದ್ದೇಗೌಡನ ಆನೆ' ಇಂಗ್ಲಿಷ್, ಹಿಂದಿ, ಮರಾಠಿ ಭಾಷೆಗಳಿಗೆ ಅನುವಾದಿಸಲ್ಪಟ್ಟಿದೆ. ’ರಹಸ್ಯ ವಿಶ್ವ' ಕಥೆಯಲ್ಲಿ ಚಿಕ್ಕ ಹುಡುಗನೊಬ್ಬ ಸೈಕಲ್ ಕಲಿಯಲು ಹೋಗಿ ಒಬ್ಬಳು ದಡೂತಿ ಹೆಂಗಸಿಗೆ ಢಿಕ್ಕಿ ಹೊಡೆದು ಅವಳ ಸೀರೆ ಸುರುಳಿಯೊಳಗೆ ಸಿಕ್ಕಿಕೊಂಡು ಬಿಡುವುದನ್ನು, ಕುತೂಹಲಿ ಹುಡುಗನೊಬ್ಬ ಆ ಮೂಲಕ ಕಾಣುವ ರಹಸ್ಯ ವಿಶ್ವವನ್ನು ಮಾರ್ಮಿಕವಾಗಿ ಮುಂದಿಡುವ ಕಥೆಯಿದು.
Tags from this library: No tags from this library for this title. Log in to add tags.
Star ratings
    Average rating: 0.0 (0 votes)
Holdings
Item type Current library Collection Call number Status Barcode
Book Book St Aloysius Library Kannada K894.301 PURK (Browse shelf(Opens below)) Available 073575
Book Book St Aloysius Library Kannada K894.301 PURK (Browse shelf(Opens below)) Available 073574
Total holds: 0

1991ರಲ್ಲಿ ಪ್ರಕಟವಾದ ’ಕಿರಗೂರಿನ ಗಯ್ಯಾಳಿಗಳು’ ಸಂಕಲನದಲ್ಲಿ 'ಕೃಷ್ಟೇಗೌಡನ ಆನೆ', 'ಮಾಯಾಮೃಗ', ’ರಹಸ್ಯ ವಿಶ್ವ' ಎಂಬ ನಾಲ್ಕು ಕತೆಗಳಿವೆ. ಕರ್ನಾಟಕ ಸಾಹಿತ್ಯ ಅಕಾಡೆಮಿಯ ಶ್ರೇಷ್ಠ ಸೃಜನಶೀಲ ಕೃತಿ ಪ್ರಶಸ್ತಿ (1992) ಪಡೆದಿದೆ. ಮೊದಲನೆ ಕತೆಯಾದ 'ಕಿರಗೂರಿನ ಗಯ್ಯಾಳಿಗಳು' ಸ್ತ್ರೀವಾದಿಗಳಿಂದ ತುಂಬ ಪ್ರಶಂಸೆಗೆ ಪಾತ್ರವಾಗಿದೆ. ಹಿಂದಿ, ಇಂಗ್ಲಿಷ್, ಮಲಯಾಳಂ, ಮರಾಠಿ, ಕೊಡವ ಭಾಷೆಗಳಿಗೆ ಅನುವಾದವಾಗಿದೆ. ಎ.ಎನ್.ರಾವ್ ಜಾಧವ್‌ರಿಂದ ನಾಟಕವಾಗಿ ಅನೇಕ ಪ್ರದರ್ಶನ ಕಂಡಿದೆ. ಅದರ ರಂಗಕೃತಿಯೂ ಪುಸ್ತಕವಾಗಿ ಪ್ರಕಟವಾಗಿದೆ (1999), ಸುಮನ ಕಿತ್ತೂರು ಅವರ ನಿರ್ದೇಶನದಲ್ಲಿ ಸಿನೆಮಾ ಕೂಡ ಆಗಿದೆ. 'ಮಾಯಾಮೃಗ' ಕತೆಯು ಆ ಅವಧಿಯಲ್ಲಿ ಪ್ರಕಟವಾದ ರಾಷ್ಟ್ರದ ಅತ್ಯುತ್ತಮ ಹದಿಮೂರು ಕತೆಗಳಲ್ಲಿ ಒಂದೆಂದು ದೆಹಲಿಯ 'ಕಥಾ' ಪ್ರಶಸ್ತಿ ಪಡಿದಿದೆ. ಹಿಂದಿ, ಮರಾಠಿ, ಒರಿಯಾ, ಬಂಗಾಳಿ, ತೆಲಗು, ಇಂಗ್ಲಿಷ್ ಭಾಷೆಗಳಿಗೂ ಅನುವಾದವಾಗಿದೆ. 'ಕೃದ್ದೇಗೌಡನ ಆನೆ' ಇಂಗ್ಲಿಷ್, ಹಿಂದಿ, ಮರಾಠಿ ಭಾಷೆಗಳಿಗೆ ಅನುವಾದಿಸಲ್ಪಟ್ಟಿದೆ. ’ರಹಸ್ಯ ವಿಶ್ವ' ಕಥೆಯಲ್ಲಿ ಚಿಕ್ಕ ಹುಡುಗನೊಬ್ಬ ಸೈಕಲ್ ಕಲಿಯಲು ಹೋಗಿ ಒಬ್ಬಳು ದಡೂತಿ ಹೆಂಗಸಿಗೆ ಢಿಕ್ಕಿ ಹೊಡೆದು ಅವಳ ಸೀರೆ ಸುರುಳಿಯೊಳಗೆ ಸಿಕ್ಕಿಕೊಂಡು ಬಿಡುವುದನ್ನು, ಕುತೂಹಲಿ ಹುಡುಗನೊಬ್ಬ ಆ ಮೂಲಕ ಕಾಣುವ ರಹಸ್ಯ ವಿಶ್ವವನ್ನು ಮಾರ್ಮಿಕವಾಗಿ ಮುಂದಿಡುವ ಕಥೆಯಿದು.

There are no comments on this title.

to post a comment.

Click on an image to view it in the image viewer

Local cover image