Local cover image
Local cover image
Image from Google Jackets

Raj Leela Vinoda ರಾಜ್ ಲೀಲಾ ವಿನೋದ

By: Material type: TextTextLanguage: Kannada Publication details: Bengaluru Bhavana Prakashana 2016Description: xii,197Subject(s): DDC classification:
  • 927.9143K RAVR
Summary: ರಾಜ್ ಲೀಲಾ ವಿನೋದ : ಮನದಾಜೆ ದೂಡಿದ ಬಯಕೆ ಕನಸಾಗಿ ಕಾಡುವುದೇಕೆ? ಅವರು ಹಿರಿಯರು. ತೀರಿಕೊಂಡಿದ್ದಾರೆ. ರಾಜಕುಮಾರ್ ಬಗ್ಗೆ ನನಗೆ ಪ್ರೀತಿಯಿದೆ. ಆರಾಧನೆ ಇಲ್ಲ. ನಾನು ವೀರಾಭಿಮಾನಿಯೂ ಅಲ್ಲ. ಅತ್ತ ದಿಲೀಪ್ ಕುಮಾರ್ ಇದ್ದರೆ, ಇಲ್ಲಿ ರಾಜಕುಮಾರ್ ಅಷ್ಟೆ. ಲೀಲಾವತಿಯವರಲ್ಲಿ ನಾನು ನನ್ನ ತಾಯಿಯನ್ನು ಕಾಣುತ್ತೇನೆ. ಅವರಿಗೀಗ ಎಂಬತ್ತು ವರ್ಷಹೃದಯ ಸಂಬಂಧಿ ಸಮಸ್ಯೆಗಳಿವೆ. "ಅಮ್ಮಾ, ನೀನೂ ಈ ಹಂತದಲ್ಲಿ ಜನಕ್ಕೆ ಹೇಳಲಿಲ್ಲ ಅಂದ್ರೆ, ನನ್ನ ತಂದೆ ಯಾರೆಂದು ಹೇಳುತ್ತಾರೆ. ರವಿಯವರು ಮನೆಬಾಗಿಲ ತನಕ ಬಂದಿದ್ದಾರೆ. ನೀನು ಮಾತನಾಡು" ಅಂದದ್ದು ವಿನೋರಾಜ್. ಆತ ರಾಜ್ ಮತ್ತು ಲೀಲಾವತಿಯವರ ಮಗ ಅಂತ ಯಾರೂ ಹೇಳಬೇಕಿಲ್ಲ. ಸಾಲಾಗಿ ನಿಲ್ಲಿಸಿದರೆ ನಾಲ್ಕೂ ಜನ ಅಣ್ಣ ತಮ್ಮಂದಿರಂತೆ ಕಾಣುತ್ತಾರೆ. ಆದರೆ ವಿನೋದ್‌ಗೆ ಉಳಿದ ಮೂವರು ಸೋದರರಿಗಿರುವ ಹಣ, ಭದ್ರತೆ, ಕೀರ್ತಿ- ಯಾವುದೂ ಇಲ್ಲ. He is a karma yogi. ತುಂಬ ದುಡಿಯುತ್ತಾರೆ. ಅವರ ತೋಟದ ತರಕಾರಿ ತಿನ್ನದವನೇ ಪಾಪಿ. ಅದನ್ನು ಮಾಡುವ ಒತ್ತಾಯ ಕೇವಲ ಲೀಲಮ್ಮ ಅವರದು. ಆಯ್ತು, ಲೀಲಾವತಿಯವರ ಬಾಯಿಂದಲೇ ಕೇಳಿಕೊಂಡು, ಅವರ ಈ 'ಜೀವನ ಕಥನ' ಬರೆದಿದ್ದೇನೆ. ಇದರಲ್ಲಿ ಒಂದಕ್ಷರ ಸುಳ್ಳಿಲ್ಲ. ಇದು ರಾಜಕುಮಾರ್, ಪಾರ್ವತಮ್ಮ ಅವರ ಬಗ್ಗೆ ಏನೇನೊ negative ಅಂಶಗಳಿರುವ ಪುಸ್ತಕವಲ್ಲ. It is not against him. ಆ ಕಾಲದ ಘಟನೆಗಳೇನಿವೆ- ಅವು ಮಾತ್ರ ಇಲ್ಲಿವೆ.
Tags from this library: No tags from this library for this title. Log in to add tags.
Star ratings
    Average rating: 0.0 (0 votes)

ರಾಜ್ ಲೀಲಾ ವಿನೋದ : ಮನದಾಜೆ ದೂಡಿದ ಬಯಕೆ ಕನಸಾಗಿ ಕಾಡುವುದೇಕೆ?
ಅವರು ಹಿರಿಯರು. ತೀರಿಕೊಂಡಿದ್ದಾರೆ. ರಾಜಕುಮಾರ್ ಬಗ್ಗೆ ನನಗೆ ಪ್ರೀತಿಯಿದೆ. ಆರಾಧನೆ ಇಲ್ಲ. ನಾನು ವೀರಾಭಿಮಾನಿಯೂ ಅಲ್ಲ. ಅತ್ತ ದಿಲೀಪ್ ಕುಮಾರ್ ಇದ್ದರೆ, ಇಲ್ಲಿ ರಾಜಕುಮಾರ್ ಅಷ್ಟೆ.

ಲೀಲಾವತಿಯವರಲ್ಲಿ ನಾನು ನನ್ನ ತಾಯಿಯನ್ನು ಕಾಣುತ್ತೇನೆ. ಅವರಿಗೀಗ ಎಂಬತ್ತು ವರ್ಷಹೃದಯ ಸಂಬಂಧಿ ಸಮಸ್ಯೆಗಳಿವೆ. "ಅಮ್ಮಾ, ನೀನೂ ಈ ಹಂತದಲ್ಲಿ ಜನಕ್ಕೆ ಹೇಳಲಿಲ್ಲ ಅಂದ್ರೆ, ನನ್ನ ತಂದೆ ಯಾರೆಂದು ಹೇಳುತ್ತಾರೆ. ರವಿಯವರು ಮನೆಬಾಗಿಲ ತನಕ ಬಂದಿದ್ದಾರೆ. ನೀನು ಮಾತನಾಡು" ಅಂದದ್ದು ವಿನೋರಾಜ್. ಆತ ರಾಜ್ ಮತ್ತು ಲೀಲಾವತಿಯವರ ಮಗ ಅಂತ ಯಾರೂ ಹೇಳಬೇಕಿಲ್ಲ. ಸಾಲಾಗಿ ನಿಲ್ಲಿಸಿದರೆ ನಾಲ್ಕೂ ಜನ ಅಣ್ಣ ತಮ್ಮಂದಿರಂತೆ ಕಾಣುತ್ತಾರೆ. ಆದರೆ ವಿನೋದ್‌ಗೆ ಉಳಿದ ಮೂವರು ಸೋದರರಿಗಿರುವ ಹಣ, ಭದ್ರತೆ, ಕೀರ್ತಿ- ಯಾವುದೂ ಇಲ್ಲ. He is a karma yogi. ತುಂಬ ದುಡಿಯುತ್ತಾರೆ. ಅವರ ತೋಟದ ತರಕಾರಿ ತಿನ್ನದವನೇ ಪಾಪಿ. ಅದನ್ನು ಮಾಡುವ ಒತ್ತಾಯ ಕೇವಲ ಲೀಲಮ್ಮ ಅವರದು.

ಆಯ್ತು, ಲೀಲಾವತಿಯವರ ಬಾಯಿಂದಲೇ ಕೇಳಿಕೊಂಡು, ಅವರ ಈ 'ಜೀವನ ಕಥನ' ಬರೆದಿದ್ದೇನೆ. ಇದರಲ್ಲಿ ಒಂದಕ್ಷರ ಸುಳ್ಳಿಲ್ಲ. ಇದು ರಾಜಕುಮಾರ್, ಪಾರ್ವತಮ್ಮ ಅವರ ಬಗ್ಗೆ ಏನೇನೊ negative ಅಂಶಗಳಿರುವ ಪುಸ್ತಕವಲ್ಲ. It is not against him. ಆ ಕಾಲದ ಘಟನೆಗಳೇನಿವೆ- ಅವು ಮಾತ್ರ ಇಲ್ಲಿವೆ.

There are no comments on this title.

to post a comment.

Click on an image to view it in the image viewer

Local cover image