Bariya nenapalla:Pyalestini bhavuka kathana ಬರಿಯ ನೆನಪಲ್ಲ: ಪ್ಯಾಲಸ್ತೀನಿ ಭಾವುಕ ಕಥನ

By: Marcello Di CintioContributor(s): CINTIO (Marcello Di); ಮಾರ್ಸೆಲ್ಲೊ ಡಿ ಸಿಂಟಿಯೊ | KAMALA (Akarsha Ramesh) Tr | ಕಮಲ, ಆಕರ್ಷ ರಮೇಶ್Material type: TextTextLanguage: Kannada Publisher: Bengaluru Kathana Prakashana 2021Description: viii,206p. PB 21x14cmSubject(s): ಬರಿಯ ನೆನಪಲ್ಲ | HistoryDDC classification: K894.9 Summary: ಲೇಖಕ ಆಕರ್ಷ ರಮೇಶ್ ಕಮಲ ಅವರ `ಬರಿಯ ನೆನಪಲ್ಲ!’ ಪ್ಯಾಲಸ್ತೀನಿ ಭಾವುಕ ಕಥನ’ ಎಂಬುದು ಅನುವಾದಿತ ಕೃತಿ. ಕೆನಡಾದ ಮಾರ್ಸೆಲ್ಲೊ ಡಿ ಸಿಂಟಿಯೊ ಎಂಬ ಬರಹಗಾರನ ‘ಪೆ ನೋ ಹೀಡ್ಸ್ ಟು ರಾಕೆಟ್ಸ್: ಪ್ಯಾಲೆಸ್ಟೈನ್ ಇನ್ ಪ್ರೆಸೆಂಟ್ ಟೆನ್ಸ್ ಎಂಬ ಅನುಭವ ಕಥನದ ಕನ್ನಡ ಅನುವಾದವಾಗಿದೆ. ಈ ಕೃತಿ ಸಮಕಾಲೀನ ಪ್ಯಾಲೆಸ್ತೀನ್ ಬದುಕನ್ನು, ಆ ಪ್ರದೇಶದ ಶ್ರೀಮಂತ ಸಾಹಿತ್ಯ, ಸಂಸ್ಕೃತಿಯನ್ನು ಅನಾವರಣಗೊಳಿಸುತ್ತದೆ. ನೆಲವಿಲ್ಲದವರ ಬದುಕಿನ ಬವಣೆಗಳು, ಪ್ರೇಮ-ಗೆಳೆತನ, ಕುಡಿದು ಖಾಲಿಯಾದ ಚಹಾ-ಕಾಫಿಗಳ ಪರಿಮಳ, ಕ್ರಾಂತಿಯ ಕಿಚ್ಚುಗಳು ಈ ಕೃತಿಯಲ್ಲಡಗಿವೆ. ಹಾರಿಹೋದ ಹೂಗಳ ಸುಗಂಧವಿದೆ. ಅಂತೆಯೇ, ಪಥಭ್ರಾಂತರಾಗಿ ಮರೆಯಾದ, ಹುತಾತ್ಮರಾದ ಪ್ರೀತಿಪಾತ್ರರ ಮುಖಗಳಿವೆ. ಘಸ್ಸಾನ್ ಕನಫಾನಿಯಂತಹ ಲೇಖಕರಿದ್ದಾರೆ. ಮಹಮೂದ್ ದರ್ವಿಶ್ ರಂಥ ಕವಿಗಳು ಕೆತ್ತಿದ ಶಾಸನದಂತಹ ಕವಿತೆಗಳಿವೆ. ಈ ಕವಿತೆಗಳು ಕೆಚ್ಚೆದೆಯ ಹೋರಾಟಗಾರರಿಗೆ ಬೆಳಕು-ಭರವಸೆಯನ್ನು, ಮುಂದಣ ಕವಿಗಳಿಗೆ ಕಾವ್ಯದುಸಿರನ್ನು ತುಂಬುತ್ತವೆ. ಈ ಪುಸ್ತಕವು ಗತ - ವರ್ತಮಾನಗಳನ್ನು ಮುಖಾಮುಖಿಯಾಗಿಸುತ್ತ ಭವಿಷ್ಯವನ್ನು ಕನಸುತ್ತದೆ. ಕನ್ನಡದ ಓದುಗರಿಗೆ ಪ್ಯಾಲೆಸ್ತೀನಿನ ಕಾವ್ಯ, ಕಾವು, ಕನಸುಗಳನ್ನು ಪರಿಚಯಿಸುತ್ತದೆ ಎಂಬುದಾಗಿ ಲೇಖಕರು ಅಭಿಪ್ರಾಯಪಟ್ಟಿದ್ದಾರೆ.
List(s) this item appears in: New Arrivals
Tags from this library: No tags from this library for this title. Log in to add tags.
    Average rating: 0.0 (0 votes)
Item type Current location Collection Call number Status Date due Barcode Item holds
Book Book St Aloysius College (Autonomous)
Kannada K894.9 CINP (Browse shelf) Available 074968
Total holds: 0

ಲೇಖಕ ಆಕರ್ಷ ರಮೇಶ್ ಕಮಲ ಅವರ `ಬರಿಯ ನೆನಪಲ್ಲ!’ ಪ್ಯಾಲಸ್ತೀನಿ ಭಾವುಕ ಕಥನ’ ಎಂಬುದು ಅನುವಾದಿತ ಕೃತಿ. ಕೆನಡಾದ ಮಾರ್ಸೆಲ್ಲೊ ಡಿ ಸಿಂಟಿಯೊ ಎಂಬ ಬರಹಗಾರನ ‘ಪೆ ನೋ ಹೀಡ್ಸ್ ಟು ರಾಕೆಟ್ಸ್: ಪ್ಯಾಲೆಸ್ಟೈನ್ ಇನ್ ಪ್ರೆಸೆಂಟ್ ಟೆನ್ಸ್ ಎಂಬ ಅನುಭವ ಕಥನದ ಕನ್ನಡ ಅನುವಾದವಾಗಿದೆ. ಈ ಕೃತಿ ಸಮಕಾಲೀನ ಪ್ಯಾಲೆಸ್ತೀನ್ ಬದುಕನ್ನು, ಆ ಪ್ರದೇಶದ ಶ್ರೀಮಂತ ಸಾಹಿತ್ಯ, ಸಂಸ್ಕೃತಿಯನ್ನು ಅನಾವರಣಗೊಳಿಸುತ್ತದೆ. ನೆಲವಿಲ್ಲದವರ ಬದುಕಿನ ಬವಣೆಗಳು, ಪ್ರೇಮ-ಗೆಳೆತನ, ಕುಡಿದು ಖಾಲಿಯಾದ ಚಹಾ-ಕಾಫಿಗಳ ಪರಿಮಳ, ಕ್ರಾಂತಿಯ ಕಿಚ್ಚುಗಳು ಈ ಕೃತಿಯಲ್ಲಡಗಿವೆ. ಹಾರಿಹೋದ ಹೂಗಳ ಸುಗಂಧವಿದೆ. ಅಂತೆಯೇ, ಪಥಭ್ರಾಂತರಾಗಿ ಮರೆಯಾದ, ಹುತಾತ್ಮರಾದ ಪ್ರೀತಿಪಾತ್ರರ ಮುಖಗಳಿವೆ. ಘಸ್ಸಾನ್ ಕನಫಾನಿಯಂತಹ ಲೇಖಕರಿದ್ದಾರೆ. ಮಹಮೂದ್ ದರ್ವಿಶ್ ರಂಥ ಕವಿಗಳು ಕೆತ್ತಿದ ಶಾಸನದಂತಹ ಕವಿತೆಗಳಿವೆ. ಈ ಕವಿತೆಗಳು ಕೆಚ್ಚೆದೆಯ ಹೋರಾಟಗಾರರಿಗೆ ಬೆಳಕು-ಭರವಸೆಯನ್ನು, ಮುಂದಣ ಕವಿಗಳಿಗೆ ಕಾವ್ಯದುಸಿರನ್ನು ತುಂಬುತ್ತವೆ. ಈ ಪುಸ್ತಕವು ಗತ - ವರ್ತಮಾನಗಳನ್ನು ಮುಖಾಮುಖಿಯಾಗಿಸುತ್ತ ಭವಿಷ್ಯವನ್ನು ಕನಸುತ್ತದೆ. ಕನ್ನಡದ ಓದುಗರಿಗೆ ಪ್ಯಾಲೆಸ್ತೀನಿನ ಕಾವ್ಯ, ಕಾವು, ಕನಸುಗಳನ್ನು ಪರಿಚಯಿಸುತ್ತದೆ ಎಂಬುದಾಗಿ ಲೇಖಕರು ಅಭಿಪ್ರಾಯಪಟ್ಟಿದ್ದಾರೆ.

There are no comments on this title.

to post a comment.

Click on an image to view it in the image viewer


Powered by Koha