Local cover image
Local cover image
Image from Google Jackets

Nakshatra jaridaga ನಕ್ಷತ್ರ ಜಾರಿದಾಗ

By: Contributor(s): Material type: TextTextLanguage: Kannada Publication details: Bengaluru Hamsadhvani Prakashana 1987Description: 146Subject(s): DDC classification:
  • K894.3 YANN
Summary: ಯಂಡಮೂರಿ ವೀರೇಂದ್ರನಾಥ್ ರವರ “ಯುಗಾಂತ್ಯಂ” ತೆಲುಗು ಕಾದಂಬರಿಯ ಕನ್ನಡ ಅನುವಾದವೇ ರವಿಬೆಳೆಗೆರೆಯವರ “ನಕ್ಷತ್ರ ಜಾರಿದಾಗ”. ಮನುಷ್ಯನಿಗೆ ತನ್ನ ಜೀವದ ಮೇಲಿರುವ ಆಸೆ, ಅಪಾರ. ತನ್ನ ಜೀವ-ಜೀವನಕ್ಕಾಗಿ ನೈತಿಕವಾಗಿ, ಸಾಮಾಜಿಕವಾಗಿ ಸಾಯುತ್ತಾ ಬದುಕುತ್ತಾನೆ. ಎಲ್ಲೊ ಪ್ರಳಯವೊ, ಭೂಕಂಪವಾಯಿತೆಂದರೆ, ಮೊದಲು ತಾನು ನಿಂತ ನೆಲ ಪರೀಕ್ಷಿಸಿ ನೋಡುತ್ತಾನೆ…ಹಾಗಿರುವಾಗ ಇಡೀ ಭೂಮಿಯೇ ಒಡೆದು ಚೂರು ಚೂರಾದರೆ ಅಬ್ಬಾ!!!! ಘೋರ ಕಲ್ಪನೆಯಲ್ಲವೆ? ಹೌದು, ನಕ್ಷತ್ರ ಜಾರಿದಾಗ ಇಂತಹ ಭಯಂಕರ ಕಲ್ಪನೆಯ ಕಾದಂಬರಿ. ಪ್ರಾಕ್ಸಿಮಾ ಸೆಂಕ್ಚುವರೀ ಎಂಬ ಗ್ರಹವು ದಿನೇ ದಿನೇ ಭೂಮಿಯ ಹತ್ತಿರಕ್ಕೆ ಬರುತ್ತದೆ, ಕೊನೆಯ ದಿನ ಅದು ಭೂಮಿಯ ಕಕ್ಷೆಯಲ್ಲಿ ಮೂರು ಸೆಕೆಂಡುಗಳ ಕಾಲ ಹಾದು ಹೋಗುತ್ತದೆ, ಆಗ ಅದರ ಗುರುತ್ವಾಕರ್ಷಣೆಯ ಶಕ್ತಿಯಿಂದಾಗಿ, ಭೂಮಿಯ ಮೇಲಿರುವ ವಸ್ತುಗಳು ಸೆಳೆಯಲ್ಪಡುತ್ತವೆ, ಇಂತಹ ಒತ್ತಡದಿಂದಾಗಿ ಭೂಮಿ ಒಡೆದು ಚೂರಾಗುತ್ತದೆಂದು, ಇಡೀ ವಿಶ್ವದ ಮುಂದುವರೆದ ದೇಶಗಳು ಒಪ್ಪುತ್ತವೆ. ದಿನ ಹತ್ತಿರವಾಗುತಿದ್ದಂತೆ, ಜನರ ವರ್ತನೆ,ಸಹಸ್ರ ವರ್ಷಗಳಿಂದ ನಮ್ಮ ಕಥೆ, ಕವನಗಳಿಗೆ ಸ್ಪೂರ್ತಿಯಾದ ಚಂದ್ರ ಆಗಸದಿಂದ ಮರೆಯಾಗುತ್ತಾನೆ, ಇಡಿ ಜಗತ್ತು ಸೂರ್ಯ ಚಂದ್ರರಿಲ್ಲದೆ ಕತ್ತಲಾಗುತ್ತದೆ….ದಿನೇ ದಿನೇ ಭೂಮಿ ಬಿರುಕುಬಿಟ್ಟು ಸಾವಿರಾರು ಜನರು ಸಾಯುತ್ತಿರುತ್ತಾರೆ,ಬೆಟ್ಟ ಪರ್ವತಗಳೆಲ್ಲ ಸಿಡಿಯುತ್ತವೆ. ಇಂತಹ ಭೀಕರ ದೃಶ್ಯಗಳು ಸ್ವತಃ ನಾವೆ ಅನುಭವಿಸುತ್ತಿರುವಂತೆ ಭಯಮೂಡಿಸುತ್ತವೆ. ಪುಸ್ತಕ ಮುಗಿದ ಮೇಲೆ , ಅಬ್ಬಾ!!! ಬರೀ ಕಾದಂಬರಿಯೆಂದು ಬೆವರನ್ನೊಮ್ಮೆ ಒತ್ತಿ, ಆರಾಮದ ಉಸಿರು ಬಿಡಬಹುದು….ಆದರೂ ಆ ದೃಶ್ಯಗಳು ಕೆಲವು ದಿನ ನಮ್ಮ ಮುಂದೆ ಸುಳಿಯದೇ ಇರಲಾರವು…
Tags from this library: No tags from this library for this title. Log in to add tags.
Star ratings
    Average rating: 0.0 (0 votes)
Holdings
Item type Current library Collection Call number Status Barcode
Book Book St Aloysius Library Kannada K894.3 YANN (Browse shelf(Opens below)) Available 045285
Total holds: 0

ಯಂಡಮೂರಿ ವೀರೇಂದ್ರನಾಥ್ ರವರ “ಯುಗಾಂತ್ಯಂ” ತೆಲುಗು ಕಾದಂಬರಿಯ ಕನ್ನಡ ಅನುವಾದವೇ ರವಿಬೆಳೆಗೆರೆಯವರ “ನಕ್ಷತ್ರ ಜಾರಿದಾಗ”.
ಮನುಷ್ಯನಿಗೆ ತನ್ನ ಜೀವದ ಮೇಲಿರುವ ಆಸೆ, ಅಪಾರ. ತನ್ನ ಜೀವ-ಜೀವನಕ್ಕಾಗಿ ನೈತಿಕವಾಗಿ, ಸಾಮಾಜಿಕವಾಗಿ ಸಾಯುತ್ತಾ ಬದುಕುತ್ತಾನೆ. ಎಲ್ಲೊ ಪ್ರಳಯವೊ, ಭೂಕಂಪವಾಯಿತೆಂದರೆ, ಮೊದಲು ತಾನು ನಿಂತ ನೆಲ ಪರೀಕ್ಷಿಸಿ ನೋಡುತ್ತಾನೆ…ಹಾಗಿರುವಾಗ ಇಡೀ ಭೂಮಿಯೇ ಒಡೆದು ಚೂರು ಚೂರಾದರೆ ಅಬ್ಬಾ!!!! ಘೋರ ಕಲ್ಪನೆಯಲ್ಲವೆ? ಹೌದು, ನಕ್ಷತ್ರ ಜಾರಿದಾಗ ಇಂತಹ ಭಯಂಕರ ಕಲ್ಪನೆಯ ಕಾದಂಬರಿ.
ಪ್ರಾಕ್ಸಿಮಾ ಸೆಂಕ್ಚುವರೀ ಎಂಬ ಗ್ರಹವು ದಿನೇ ದಿನೇ ಭೂಮಿಯ ಹತ್ತಿರಕ್ಕೆ ಬರುತ್ತದೆ, ಕೊನೆಯ ದಿನ ಅದು ಭೂಮಿಯ ಕಕ್ಷೆಯಲ್ಲಿ ಮೂರು ಸೆಕೆಂಡುಗಳ ಕಾಲ ಹಾದು ಹೋಗುತ್ತದೆ, ಆಗ ಅದರ ಗುರುತ್ವಾಕರ್ಷಣೆಯ ಶಕ್ತಿಯಿಂದಾಗಿ, ಭೂಮಿಯ ಮೇಲಿರುವ ವಸ್ತುಗಳು ಸೆಳೆಯಲ್ಪಡುತ್ತವೆ, ಇಂತಹ ಒತ್ತಡದಿಂದಾಗಿ ಭೂಮಿ ಒಡೆದು ಚೂರಾಗುತ್ತದೆಂದು, ಇಡೀ ವಿಶ್ವದ ಮುಂದುವರೆದ ದೇಶಗಳು ಒಪ್ಪುತ್ತವೆ.
ದಿನ ಹತ್ತಿರವಾಗುತಿದ್ದಂತೆ, ಜನರ ವರ್ತನೆ,ಸಹಸ್ರ ವರ್ಷಗಳಿಂದ ನಮ್ಮ ಕಥೆ, ಕವನಗಳಿಗೆ ಸ್ಪೂರ್ತಿಯಾದ ಚಂದ್ರ ಆಗಸದಿಂದ ಮರೆಯಾಗುತ್ತಾನೆ, ಇಡಿ ಜಗತ್ತು ಸೂರ್ಯ ಚಂದ್ರರಿಲ್ಲದೆ ಕತ್ತಲಾಗುತ್ತದೆ….ದಿನೇ ದಿನೇ ಭೂಮಿ ಬಿರುಕುಬಿಟ್ಟು ಸಾವಿರಾರು ಜನರು ಸಾಯುತ್ತಿರುತ್ತಾರೆ,ಬೆಟ್ಟ ಪರ್ವತಗಳೆಲ್ಲ ಸಿಡಿಯುತ್ತವೆ. ಇಂತಹ ಭೀಕರ ದೃಶ್ಯಗಳು ಸ್ವತಃ ನಾವೆ ಅನುಭವಿಸುತ್ತಿರುವಂತೆ ಭಯಮೂಡಿಸುತ್ತವೆ.
ಪುಸ್ತಕ ಮುಗಿದ ಮೇಲೆ , ಅಬ್ಬಾ!!! ಬರೀ ಕಾದಂಬರಿಯೆಂದು ಬೆವರನ್ನೊಮ್ಮೆ ಒತ್ತಿ, ಆರಾಮದ ಉಸಿರು ಬಿಡಬಹುದು….ಆದರೂ ಆ ದೃಶ್ಯಗಳು ಕೆಲವು ದಿನ ನಮ್ಮ ಮುಂದೆ ಸುಳಿಯದೇ ಇರಲಾರವು…

There are no comments on this title.

to post a comment.

Click on an image to view it in the image viewer

Local cover image