Local cover image
Local cover image
Amazon cover image
Image from Amazon.com
Image from Google Jackets

Boudi ಬೌದಿ

By: Contributor(s): Material type: TextTextLanguage: Kannada Publication details: Bengaluru Ankita Pustaka 2023Description: 182 p. PB 21x14 cmISBN:
  • 9789392230974
Subject(s): DDC classification:
  • 23 K894.3 KANB
Summary: 'ಬೌದಿ' ಕಾದಂಬರಿಯು ಮುಖ್ಯವಾಗಿ ಓದುಗರ ಗಮನ ಸೆಳೆಯುವುದು ಅದು ರವೀಂದ್ರನಾಥ ಟಾಗೋರ್ ಅವರ ಜೀವನದಲ್ಲಿ ನಡೆಯಿತೆಂದು ಹೇಳಲಾಗುವ ಒಂದು ಪ್ರೇಮ ಕಥೆಗೆ ಸಂಬಂದಿಸಿದ್ದು ಎನ್ನುವ ಕಾರಣಕ್ಕಾಗಿ. ಆದರೆ ಇದು ಹೆಣ್ಣು-ಗಂಡಿನ ನಡುವಣ ಸಂಬಂಧದಲ್ಲಿ ಎಲ್ಲರೂ ನಿರೀಕ್ಷಿಸುವಂತಹ ಒಂದು ಸಾಮಾನ್ಯ ಪ್ರಣಯ ಕಥೆಯಲ್ಲ.ಅತ್ಯಂತ ಸೂಕ್ಷ್ಮ ಮನಸ್ಸಿನ ಹೆಣ್ಣಾದ ಕಾದಂಬರಿ (ರವೀಂದ್ರನಾಥ ಟ್ಯಾಗೋರ್ ಅವರ ಅಣ್ಣನ ಹೆಂಡತಿ) ಮತ್ತು ಕವಿಹೃದಯದ ಮೃದು ಸ್ವಭಾವದ ರವೀಂದ್ರನಾಥರ ನಡುವಣ ಆತ್ಮಬಂಧವೇ ಈ ಕಾದಂಬರಿಯ ಜೀವಾಳ. ರವೀಂದ್ರನಾಥರ ಮದುವೆಯಾಗಿ ನಾಲ್ಕು ತಿಂಗಳಲ್ಲಿ ಅಗಲಿಕೆಯ ನೋವನ್ನು ಸಹಿಸಿಕೊಳ್ಳಲಾರದೆ ಕಾದಂಬರಿ ಆತ್ಮಹತ್ಯೆ ಮಾಡಿಕೊಳ್ಳುವುದು ಹೃದಯ ವಿದ್ರಾವಕವಾದ ಒಂದು ದುರಂತ. ರವೀಂದ್ರನಾಥರ ಅಣ್ಣ ದೇವೇಂದ್ರನಾಥ್ ಅವರು ಜಿಲ್ಲಾಧಿಕಾರಿಯಾಗಿದ್ದ ಕಾರವಾರದ ಕಡಲತೀರದ ಸುತ್ತಮುತ್ತ ಸ್ವಾತಂತ್ಯ ಪೂರ್ವದಲ್ಲಿ ನಡೆಯುವ ಘಟನೆಗಳ ಚಿತ್ರಣವು ಹತ್ತಾರು ಹೊಸ ಕಾಲ್ಪನಿಕ ಪಾತ್ರಗಳ ಮೂಲಕ ಕಾದಂಬರಿಗೆ ಒಂದು ಸುಂದರ ಚೌಕಟ್ಟನ್ನು ಒದಗಿಸಿದೆ. ಹೃದ್ಯ ಅನುವಾದವು ಕೃತಿಯು ಕನ್ನಡದ್ದೇ ಎಂಬಷ್ಟು ಸಹಜವಾಗಿ ಓದಿಸಿಕೊಂಡು ಹೋಗುತ್ತದೆ.
Tags from this library: No tags from this library for this title. Log in to add tags.
Star ratings
    Average rating: 0.0 (0 votes)
Holdings
Item type Current library Collection Call number Status Barcode
Book Book St Aloysius Library Botany K894.3 KANB (Browse shelf(Opens below)) Available 077546
Total holds: 0

'ಬೌದಿ' ಕಾದಂಬರಿಯು ಮುಖ್ಯವಾಗಿ ಓದುಗರ ಗಮನ ಸೆಳೆಯುವುದು ಅದು ರವೀಂದ್ರನಾಥ ಟಾಗೋರ್ ಅವರ ಜೀವನದಲ್ಲಿ ನಡೆಯಿತೆಂದು ಹೇಳಲಾಗುವ ಒಂದು ಪ್ರೇಮ ಕಥೆಗೆ ಸಂಬಂದಿಸಿದ್ದು ಎನ್ನುವ ಕಾರಣಕ್ಕಾಗಿ. ಆದರೆ ಇದು ಹೆಣ್ಣು-ಗಂಡಿನ ನಡುವಣ ಸಂಬಂಧದಲ್ಲಿ ಎಲ್ಲರೂ ನಿರೀಕ್ಷಿಸುವಂತಹ ಒಂದು ಸಾಮಾನ್ಯ ಪ್ರಣಯ ಕಥೆಯಲ್ಲ.ಅತ್ಯಂತ ಸೂಕ್ಷ್ಮ ಮನಸ್ಸಿನ ಹೆಣ್ಣಾದ ಕಾದಂಬರಿ (ರವೀಂದ್ರನಾಥ ಟ್ಯಾಗೋರ್ ಅವರ ಅಣ್ಣನ ಹೆಂಡತಿ) ಮತ್ತು ಕವಿಹೃದಯದ ಮೃದು ಸ್ವಭಾವದ ರವೀಂದ್ರನಾಥರ ನಡುವಣ ಆತ್ಮಬಂಧವೇ ಈ ಕಾದಂಬರಿಯ ಜೀವಾಳ.

ರವೀಂದ್ರನಾಥರ ಮದುವೆಯಾಗಿ ನಾಲ್ಕು ತಿಂಗಳಲ್ಲಿ ಅಗಲಿಕೆಯ ನೋವನ್ನು ಸಹಿಸಿಕೊಳ್ಳಲಾರದೆ ಕಾದಂಬರಿ ಆತ್ಮಹತ್ಯೆ ಮಾಡಿಕೊಳ್ಳುವುದು ಹೃದಯ ವಿದ್ರಾವಕವಾದ ಒಂದು ದುರಂತ. ರವೀಂದ್ರನಾಥರ ಅಣ್ಣ ದೇವೇಂದ್ರನಾಥ್ ಅವರು ಜಿಲ್ಲಾಧಿಕಾರಿಯಾಗಿದ್ದ ಕಾರವಾರದ ಕಡಲತೀರದ ಸುತ್ತಮುತ್ತ ಸ್ವಾತಂತ್ಯ ಪೂರ್ವದಲ್ಲಿ ನಡೆಯುವ ಘಟನೆಗಳ ಚಿತ್ರಣವು ಹತ್ತಾರು ಹೊಸ ಕಾಲ್ಪನಿಕ ಪಾತ್ರಗಳ ಮೂಲಕ ಕಾದಂಬರಿಗೆ ಒಂದು ಸುಂದರ ಚೌಕಟ್ಟನ್ನು ಒದಗಿಸಿದೆ. ಹೃದ್ಯ ಅನುವಾದವು ಕೃತಿಯು ಕನ್ನಡದ್ದೇ ಎಂಬಷ್ಟು ಸಹಜವಾಗಿ ಓದಿಸಿಕೊಂಡು ಹೋಗುತ್ತದೆ.

There are no comments on this title.

to post a comment.

Click on an image to view it in the image viewer

Local cover image