Local cover image
Local cover image
Amazon cover image
Image from Amazon.com
Image from Google Jackets

Thottu Kranthi: Kata Sankalana ತೊಟ್ಟು ಕ್ರಾಂತಿ: ಕಥಾ ಸಂಕಲನ

By: Material type: TextTextLanguage: Kannada Publication details: Bangalore Chanda Pustaka 2024Description: 182 p. PB 21.5x14 cmISBN:
  • 9788196724825
Subject(s): DDC classification:
  • 23 K894.301 KAVT
Summary: ‘ತೊಟ್ಟು ಕ್ರಾಂತಿ’ ಕಾವ್ಯಾ ಕಡಮೆ ಅವರ ಕಥಾಸಂಕಲನ. ಈ ಕೃತಿ ಶ್ರೀಧರ ಬಳಗಾರ ಅವರ ಮುನ್ನುಡಿ ಬರಹವಿದೆ. ಕೃತಿಯ ಕುರಿತು ತಿಳಿಸುತ್ತಾ ‘ತೊಟ್ಟು ಕ್ರಾಂತಿ’ ಕಥಾ ಸಂಕಲನವನ್ನು ಓದುತ್ತಿದ್ದಂತೆಯೇ ಆಧುನಿಕ ವಿಕಾರ ಮತ್ತು ಸಾಂಪ್ರದಾಯಕ ಅನಾಚಾರ ಹಾಸುಹೊಕ್ಕಾಗಿರುವ ಮನೆಯೊಂದನ್ನು ಹೊಕ್ಕು ಹೊರ ಬಂದ ಅನುಭವವಾಯಿತು. ಮುಖ್ಯವಾಗಿ ಬಾಗಿಲಿರದ, ಬಟ್ಟೆ ತೊಟ್ಟಿರದವರ ಈ ಮನೆಯಲ್ಲಿ ಬೆತ್ತಲೆ ನಡೆದಾಡುತ್ತ ಜಾಹೀರಾತಾಗಿರುವ ಸ್ತ್ರೀಯರು, ಮತೀಯ ವಿಕೃತಿ ಮತ್ತು ಪ್ರಾಕೃತಿಕ ದುರ್ವಿಧಿಯನ್ನು ಮುಗ್ಧ ಮಕ್ಕಳಲ್ಲಿ ಎದುರಿಸುವ ಮಾತೃ ಅಂತಃಕರಣದ ತಾಯಂದಿರು ಭೇಟಿಯಾದರು. “ತೊಟ್ಟು ಕ್ರಾಂತಿ” ಕಥೆಯಲ್ಲಿ ಜಗತ್ತಿನಾದ್ಯಂತ ಕಂಪನಿಯ ಶೇರುಗಳನ್ನು ಮಾರಾಟ ಮಾಡಲು ತೆರೆದೆದೆಯ ತರುಣಿಯರು ಮ್ಯಾರಥಾನದಲ್ಲಿ ಭಾಗವಹಿಸುವುದು ಕ್ರಾಂತಿಕಾರಕ ಯೋಜನೆ ಎನ್ನುವುದರಲ್ಲೇ ಬೆಚ್ಚಿಬೀಳಿಸುವ ವ್ಯಂಗ್ಯವಿದೆ. ಆರ್ಥಿಕ ಲಾಭಕ್ಕಾಗಿ ಮನುಷ್ಯರನ್ನು ಬೀದಿಯಲ್ಲಿ ಅರೆಬೆತ್ತಲ ಜಾಹೀರಾತಾಗಿಸಿ ಮಾರುವ ಸ್ಪರ್ಧೆಗೆ ಇಳಿದಿರುವ ಕಂಪನಿಯ ಸಿಇಓಗಳು ಸ್ವಯಂ ತಮ್ಮ ಮಾನಭಂಗಕ್ಕಿಳಿದಿರುವುದು ನೈತಿಕತೆಯ ದಿವಾಳಿತನಕ್ಕೆ ಸಾಕ್ಷಿಯಾಗಿದೆ. ಸ್ತ್ರೀಯ ಸ್ವಾತಂತ್ರ್ಯದ ಅಭಿವ್ಯಕ್ತಿಯಾಗಿ ಮ್ಯಾರಥಾನನ್ನು ನೋಡುವುದರಲ್ಲಿರುವ ದುರಂತದ ಸಾಧ್ಯತೆಯನ್ನು ಕಥೆ ಅತ್ಯಂತ ಸೂಕ್ಷ್ಮವಾಗಿ ಸೂಚಿಸುತ್ತದೆ ಎಂದಿದ್ದಾರೆ.
Tags from this library: No tags from this library for this title. Log in to add tags.
Star ratings
    Average rating: 0.0 (0 votes)
Holdings
Item type Current library Collection Call number Status Barcode
Book Book St Aloysius Library Kannada K894.301 KAVT (Browse shelf(Opens below)) Available 077518
Total holds: 0

‘ತೊಟ್ಟು ಕ್ರಾಂತಿ’ ಕಾವ್ಯಾ ಕಡಮೆ ಅವರ ಕಥಾಸಂಕಲನ. ಈ ಕೃತಿ ಶ್ರೀಧರ ಬಳಗಾರ ಅವರ ಮುನ್ನುಡಿ ಬರಹವಿದೆ. ಕೃತಿಯ ಕುರಿತು ತಿಳಿಸುತ್ತಾ ‘ತೊಟ್ಟು ಕ್ರಾಂತಿ’ ಕಥಾ ಸಂಕಲನವನ್ನು ಓದುತ್ತಿದ್ದಂತೆಯೇ ಆಧುನಿಕ ವಿಕಾರ ಮತ್ತು ಸಾಂಪ್ರದಾಯಕ ಅನಾಚಾರ ಹಾಸುಹೊಕ್ಕಾಗಿರುವ ಮನೆಯೊಂದನ್ನು ಹೊಕ್ಕು ಹೊರ ಬಂದ ಅನುಭವವಾಯಿತು.

ಮುಖ್ಯವಾಗಿ ಬಾಗಿಲಿರದ, ಬಟ್ಟೆ ತೊಟ್ಟಿರದವರ ಈ ಮನೆಯಲ್ಲಿ ಬೆತ್ತಲೆ ನಡೆದಾಡುತ್ತ ಜಾಹೀರಾತಾಗಿರುವ ಸ್ತ್ರೀಯರು, ಮತೀಯ ವಿಕೃತಿ ಮತ್ತು ಪ್ರಾಕೃತಿಕ ದುರ್ವಿಧಿಯನ್ನು ಮುಗ್ಧ ಮಕ್ಕಳಲ್ಲಿ ಎದುರಿಸುವ ಮಾತೃ ಅಂತಃಕರಣದ ತಾಯಂದಿರು ಭೇಟಿಯಾದರು. “ತೊಟ್ಟು ಕ್ರಾಂತಿ” ಕಥೆಯಲ್ಲಿ ಜಗತ್ತಿನಾದ್ಯಂತ ಕಂಪನಿಯ ಶೇರುಗಳನ್ನು ಮಾರಾಟ ಮಾಡಲು ತೆರೆದೆದೆಯ ತರುಣಿಯರು ಮ್ಯಾರಥಾನದಲ್ಲಿ ಭಾಗವಹಿಸುವುದು ಕ್ರಾಂತಿಕಾರಕ ಯೋಜನೆ ಎನ್ನುವುದರಲ್ಲೇ ಬೆಚ್ಚಿಬೀಳಿಸುವ ವ್ಯಂಗ್ಯವಿದೆ.

ಆರ್ಥಿಕ ಲಾಭಕ್ಕಾಗಿ ಮನುಷ್ಯರನ್ನು ಬೀದಿಯಲ್ಲಿ ಅರೆಬೆತ್ತಲ ಜಾಹೀರಾತಾಗಿಸಿ ಮಾರುವ ಸ್ಪರ್ಧೆಗೆ ಇಳಿದಿರುವ ಕಂಪನಿಯ ಸಿಇಓಗಳು ಸ್ವಯಂ ತಮ್ಮ ಮಾನಭಂಗಕ್ಕಿಳಿದಿರುವುದು ನೈತಿಕತೆಯ ದಿವಾಳಿತನಕ್ಕೆ ಸಾಕ್ಷಿಯಾಗಿದೆ. ಸ್ತ್ರೀಯ ಸ್ವಾತಂತ್ರ್ಯದ ಅಭಿವ್ಯಕ್ತಿಯಾಗಿ ಮ್ಯಾರಥಾನನ್ನು ನೋಡುವುದರಲ್ಲಿರುವ ದುರಂತದ ಸಾಧ್ಯತೆಯನ್ನು ಕಥೆ ಅತ್ಯಂತ ಸೂಕ್ಷ್ಮವಾಗಿ ಸೂಚಿಸುತ್ತದೆ ಎಂದಿದ್ದಾರೆ.

There are no comments on this title.

to post a comment.

Click on an image to view it in the image viewer

Local cover image