Local cover image
Local cover image
Amazon cover image
Image from Amazon.com
Image from Google Jackets

Varnaka: Takshashileyalli matthe jeevataleda bhashavilasa: ವರ್ಣಕ: ತಕ್ಷಶಿಲೆಯಲ್ಲಿ ಮತ್ತೆ ಜೀವತಳೆದ ಭಾಷಾವಿಲಾಸ

By: Contributor(s): Material type: TextTextLanguage: Kannada Publication details: Bengaluru Ankita Pustaka 2021Description: 480p. PB 21x14cmISBN:
  • 9789392230028
Subject(s): DDC classification:
  • 23 K894.3 RAOV
Summary: ವರ್ಣಕ’ ತತ್ವಶಿಲೆಯಲ್ಲಿ ಮತ್ತೆ ಜೀವತಳೆದ ಭಾಷಾವಿಲಾಸ’- ಭಾರತೀಯ ಭಾಷಾ ಗಣಕ ಪಿತಾಮಹರೆಂದೇ ಪ್ರಸಿದ್ಧರಾದ ಕೆ.ಪಿ. ರಾವ್ ಅವರ ಕಾದಂಬರಿ. ಕಲ್ಪನೆ, ತಾರ್ಕಿಕತೆಗಳನ್ನು ಮೇಳವಿಸಿಕೊಂಡ ವಿಶಿಷ್ಟ ಕಾದಂಬರಿ 'ವರ್ಣಕ'. ಈ ಕೃತಿಗೆ ಎನ್. ತಿರುಮಲೇಶ್ವರ ಭಟ್ಟ ಅವರು ಮುನ್ನುಡಿ ಬರೆದಿದ್ದಾರೆ. ವರ್ಣಕ ಎಂಬ ಕೃತಿ ಸ್ಪಷ್ಟವಾಗಿ ಕಥನ ರೂಪದಲ್ಲಿದೆ. ಆದರೆ ಮೊದಲಿಂದ ಕೊನೆಯವರೆಗೂ ಕಥನ ಒಂದೇ ರೀತಿಯದಲ್ಲ. ನಿಜ, ಸರ್ವಜ್ಞರಾದ ಕಥನಕಾರರೊಬ್ಬರನ್ನು ಇಲ್ಲಿ ಗುರುತಿಸುವುದು ಸಾಧ್ಯ ಎನ್ನುತ್ತಾರೆ ತಿರುಮಲೇಶ್ವರ ಭಟ್ಟ. ಕೃತಿಯ ಶರೀರದಲ್ಲಿ ಸ್ಪಷ್ಟವಾಗಿ ಮೂರು ಭಾಗಗಳನ್ನು ಗುರುತಿಸಬಹುದು. ಮೊದಲ ಭಾಗದಲ್ಲಿ ಸರ್ವಜ್ಞರಾದ ನಿರೂಪಕರೊಬ್ಬರು ಶಂಭು ಮಹಾಜನರನ್ನು ಪರಿಚಯಿಸುತ್ತಾರೆ. ಆದರೆ ಅವರ ಪೂರ್ವ ವೃತ್ತಾಂತವು ಅವರೇ ಮನಸ್ಸಿನಲ್ಲಿ ನೆನಪಿಸಿಕೊಳ್ಳುವಂತೆ ರಚನೆಯಾಗಿದೆ. ಅಂದರೆ ಇಲ್ಲಿ ಸಿಂಹಾವಲೋಕನ ಅಥವಾ ಫ್ಲಾಶ್-ಬ್ಯಾಕ್ ತಂತ್ರಗಾರಿಕೆಯ ಉಪಯೋಗವಾಗಿದೆ. ಇವುಗಳಲ್ಲಿ ಒಂದರಲ್ಲಿ ಶಂಭು ಮಹಾಜನರು ವಿದೇಶಿಕನ್ಯೆಯನ್ನು ವರಿಸುವ ತಮ್ಮ ನಿರ್ಣಯವನ್ನು ತಮ್ಮ ಹೆತ್ತವರಿಗೆ ತಿಳಿಸುವ ಆಶಯದಿಂದ ಬಂದು ತಂದೆಯವರಿಂದ ಅವಮಾನಿತರಾಗಿ ಮರಳಿ ವಿದೇಶಕ್ಕೆ ಹೋಗುವ ಸಂದರ್ಭ. ಇದರಲ್ಲಿ ಭಾಷಾ ಸಂಬಂಧಿ ವಿಚಾರಗಳು ಕ್ವಚಿತ್ತಾಗಿ ಇವೆ ಎನ್ನುತ್ತಾರೆ ತಿರುಮಲೇಶ್ವರ ಭಟ್ಟ.
List(s) this item appears in: New Arrivals - August 2022
Tags from this library: No tags from this library for this title. Log in to add tags.
Star ratings
    Average rating: 0.0 (0 votes)
Holdings
Item type Current library Collection Call number Status Barcode
Book Book St Aloysius Library Kannada K894.3 RAOV (Browse shelf(Opens below)) Available 075866
Total holds: 0

ವರ್ಣಕ’ ತತ್ವಶಿಲೆಯಲ್ಲಿ ಮತ್ತೆ ಜೀವತಳೆದ ಭಾಷಾವಿಲಾಸ’- ಭಾರತೀಯ ಭಾಷಾ ಗಣಕ ಪಿತಾಮಹರೆಂದೇ ಪ್ರಸಿದ್ಧರಾದ ಕೆ.ಪಿ. ರಾವ್ ಅವರ ಕಾದಂಬರಿ. ಕಲ್ಪನೆ, ತಾರ್ಕಿಕತೆಗಳನ್ನು ಮೇಳವಿಸಿಕೊಂಡ ವಿಶಿಷ್ಟ ಕಾದಂಬರಿ 'ವರ್ಣಕ'. ಈ ಕೃತಿಗೆ ಎನ್. ತಿರುಮಲೇಶ್ವರ ಭಟ್ಟ ಅವರು ಮುನ್ನುಡಿ ಬರೆದಿದ್ದಾರೆ. ವರ್ಣಕ ಎಂಬ ಕೃತಿ ಸ್ಪಷ್ಟವಾಗಿ ಕಥನ ರೂಪದಲ್ಲಿದೆ. ಆದರೆ ಮೊದಲಿಂದ ಕೊನೆಯವರೆಗೂ ಕಥನ ಒಂದೇ ರೀತಿಯದಲ್ಲ. ನಿಜ, ಸರ್ವಜ್ಞರಾದ ಕಥನಕಾರರೊಬ್ಬರನ್ನು ಇಲ್ಲಿ ಗುರುತಿಸುವುದು ಸಾಧ್ಯ ಎನ್ನುತ್ತಾರೆ ತಿರುಮಲೇಶ್ವರ ಭಟ್ಟ. ಕೃತಿಯ ಶರೀರದಲ್ಲಿ ಸ್ಪಷ್ಟವಾಗಿ ಮೂರು ಭಾಗಗಳನ್ನು ಗುರುತಿಸಬಹುದು. ಮೊದಲ ಭಾಗದಲ್ಲಿ ಸರ್ವಜ್ಞರಾದ ನಿರೂಪಕರೊಬ್ಬರು ಶಂಭು ಮಹಾಜನರನ್ನು ಪರಿಚಯಿಸುತ್ತಾರೆ. ಆದರೆ ಅವರ ಪೂರ್ವ ವೃತ್ತಾಂತವು ಅವರೇ ಮನಸ್ಸಿನಲ್ಲಿ ನೆನಪಿಸಿಕೊಳ್ಳುವಂತೆ ರಚನೆಯಾಗಿದೆ. ಅಂದರೆ ಇಲ್ಲಿ ಸಿಂಹಾವಲೋಕನ ಅಥವಾ ಫ್ಲಾಶ್-ಬ್ಯಾಕ್ ತಂತ್ರಗಾರಿಕೆಯ ಉಪಯೋಗವಾಗಿದೆ. ಇವುಗಳಲ್ಲಿ ಒಂದರಲ್ಲಿ ಶಂಭು ಮಹಾಜನರು ವಿದೇಶಿಕನ್ಯೆಯನ್ನು ವರಿಸುವ ತಮ್ಮ ನಿರ್ಣಯವನ್ನು ತಮ್ಮ ಹೆತ್ತವರಿಗೆ ತಿಳಿಸುವ ಆಶಯದಿಂದ ಬಂದು ತಂದೆಯವರಿಂದ ಅವಮಾನಿತರಾಗಿ ಮರಳಿ ವಿದೇಶಕ್ಕೆ ಹೋಗುವ ಸಂದರ್ಭ. ಇದರಲ್ಲಿ ಭಾಷಾ ಸಂಬಂಧಿ ವಿಚಾರಗಳು ಕ್ವಚಿತ್ತಾಗಿ ಇವೆ ಎನ್ನುತ್ತಾರೆ ತಿರುಮಲೇಶ್ವರ ಭಟ್ಟ.

There are no comments on this title.

to post a comment.

Click on an image to view it in the image viewer

Local cover image