Image from Google Jackets

Ondu kanasina payana: ಒಂದು ಕನಸಿನ ಪಯಣ

By: Contributor(s): Material type: TextTextLanguage: Kannada Publication details: Bengaluru Ankita Pustaka 2021Edition: 2nd edDescription: 344p. PB 21X14cmISBN:
  • 8195113194
Subject(s): DDC classification:
  • 23 914.2K NEMO
Summary: ಕನ್ನಡದ ಮಟ್ಟಿಗೆ ಸ್ತ್ರೀವಾದಿ ನೆಲೆಯಲ್ಲೂ ,ಸರ್ಜನಶೀಲತೆಯ ಹಲ ದಿಕ್ಕುಗಳ ಚಾಚಿಕೊಂಡ ಆಯಾಮಗಳಲ್ಲೂ ಬರಹಗಾರ್ತಿಯಾಗಿ ನೇಮಿಚಂದ್ರ ಬಹುಮುಖ್ಯ ಹೆಸರು. ವ್ಯಾನ್‌ಗೋನ ಕುರಿತಾದ ಅವರ ಪುಟ್ಟ ಪುಸ್ತಕ 'ನೋವಿಗದ್ದಿದ ಕುಂಚ' ಎಷ್ಟು ಪ್ರಭಾವಶಾಲಿಯಾಗಿ ನಮ್ಮೊಳಗೆ ಇಳಿಯುತ್ತದೆ ಎಂದರೆ ವ್ಯಾನ್ ಗೋ ನಮ್ಮವನೇ ಎನಿಸಿಬಿಡುತ್ತಾನೆ. ಇದಲ್ಲದೆ 'ಯಾದ್ ವಶೇಂ' ಕಾದಂಬರಿ, ಕಥೆಗಳು, ಬದುಕ ಬದಲಿಸಬಹುದು ಸರಣಿ, ಪೆರುವಿನ ಪವಿತ್ರ ಕಣಿವೆಯಲ್ಲಿ ಪ್ರವಾಸಕಥನ ಇದೆಲ್ಲದರಲ್ಲೂ ನೇಮಿಚಂದ್ರರದೇ ಎಂದು ಹೇಳಬಹುದಾದ ಛಾಪಿದೆ‌. ಈ ಪ್ರವಾಸ ಕಥನ ಇವತ್ತಿನದಲ್ಲ. ಇದು ಸರಿ ಸುಮಾರು ಎರಡು ದಶಕ ಮೊದಲಿದ್ದು. ಲೇಖಕಿ ತನ್ನ ಗೆಳತಿ ಹೇಮಲತಾ ಮಹಿಷಿ ಅವರ ಜೊತೆಗೂಡಿ ಹೊರಟದ್ದು. ಪೈಸೆಗೆ ಪೈಸೆಗೆ ಜೋಡಿಸಿ ಕಂಡ ಕನಸಿನ ಬೆನ್ನು ಹತ್ತಿದ್ದು. ಹಾಗಾಗಿ ಇಲ್ಲಿ ಅವರ ಅನುಕ್ಷಣದ ಹಣ ಉಳಿಸುವ ಪಡಿಪಾಟಲು, ಕನಸು ನನಸಾಗಿಸುವ ತವಕ ಎಲ್ಲವೂ ಕ್ಯಾನ್‌ವಾಸ್‌ಗೆ ಹತ್ತಿದ ಗಾಢ ಬಣ್ಣದ ಹಾಗೆ ನಮ್ಮೊಳಗೆ ಅಂಟಿ‌ ನಿಲ್ಲುತ್ತದೆ. ಈ ಪ್ರವಾಸ ಕಥನ ಈಗ ಓದುವಾಗ ಎರಡು ದಶಕ ಮೊದಲು ಅವರು ವಿದೇಶೀ ನೆಲದಲ್ಲಿ 'ಸದ್ಯ ನಮ್ಮ ದೇಶದಲ್ಲಿ ಹೀಗಿಲ್ಲ' ಎಂದು ಗಾಬರಿಪಟ್ಟದ್ದೆಲ್ಲ ಈಗ ಇಲ್ಲಿಗೆ ಬಂದಿರುವುದು ಕಣ್ಣಿಗೆ ರಾಚುತ್ತದೆ‌. ಆ ಅನುಭವಕ್ಕಾದರೂ ಇದು ವಿಶಿಷ್ಟ.
Tags from this library: No tags from this library for this title. Log in to add tags.
Star ratings
    Average rating: 0.0 (0 votes)
Holdings
Item type Current library Collection Call number Status Barcode
Book Book St Aloysius Library Kannada 914.2K NEMO (Browse shelf(Opens below)) Available 074972
Total holds: 0

ಕನ್ನಡದ ಮಟ್ಟಿಗೆ ಸ್ತ್ರೀವಾದಿ ನೆಲೆಯಲ್ಲೂ ,ಸರ್ಜನಶೀಲತೆಯ ಹಲ ದಿಕ್ಕುಗಳ ಚಾಚಿಕೊಂಡ ಆಯಾಮಗಳಲ್ಲೂ ಬರಹಗಾರ್ತಿಯಾಗಿ ನೇಮಿಚಂದ್ರ ಬಹುಮುಖ್ಯ ಹೆಸರು. ವ್ಯಾನ್‌ಗೋನ ಕುರಿತಾದ ಅವರ ಪುಟ್ಟ ಪುಸ್ತಕ 'ನೋವಿಗದ್ದಿದ ಕುಂಚ' ಎಷ್ಟು ಪ್ರಭಾವಶಾಲಿಯಾಗಿ ನಮ್ಮೊಳಗೆ ಇಳಿಯುತ್ತದೆ ಎಂದರೆ ವ್ಯಾನ್ ಗೋ ನಮ್ಮವನೇ ಎನಿಸಿಬಿಡುತ್ತಾನೆ. ಇದಲ್ಲದೆ 'ಯಾದ್ ವಶೇಂ' ಕಾದಂಬರಿ, ಕಥೆಗಳು, ಬದುಕ ಬದಲಿಸಬಹುದು ಸರಣಿ, ಪೆರುವಿನ ಪವಿತ್ರ ಕಣಿವೆಯಲ್ಲಿ ಪ್ರವಾಸಕಥನ ಇದೆಲ್ಲದರಲ್ಲೂ ನೇಮಿಚಂದ್ರರದೇ ಎಂದು ಹೇಳಬಹುದಾದ ಛಾಪಿದೆ‌.
ಈ ಪ್ರವಾಸ ಕಥನ ಇವತ್ತಿನದಲ್ಲ. ಇದು ಸರಿ ಸುಮಾರು ಎರಡು ದಶಕ ಮೊದಲಿದ್ದು. ಲೇಖಕಿ ತನ್ನ ಗೆಳತಿ ಹೇಮಲತಾ ಮಹಿಷಿ ಅವರ ಜೊತೆಗೂಡಿ ಹೊರಟದ್ದು. ಪೈಸೆಗೆ ಪೈಸೆಗೆ ಜೋಡಿಸಿ ಕಂಡ ಕನಸಿನ ಬೆನ್ನು ಹತ್ತಿದ್ದು. ಹಾಗಾಗಿ ಇಲ್ಲಿ ಅವರ ಅನುಕ್ಷಣದ ಹಣ ಉಳಿಸುವ ಪಡಿಪಾಟಲು, ಕನಸು ನನಸಾಗಿಸುವ ತವಕ ಎಲ್ಲವೂ ಕ್ಯಾನ್‌ವಾಸ್‌ಗೆ ಹತ್ತಿದ ಗಾಢ ಬಣ್ಣದ ಹಾಗೆ ನಮ್ಮೊಳಗೆ ಅಂಟಿ‌ ನಿಲ್ಲುತ್ತದೆ. ಈ ಪ್ರವಾಸ ಕಥನ ಈಗ ಓದುವಾಗ ಎರಡು ದಶಕ ಮೊದಲು ಅವರು ವಿದೇಶೀ ನೆಲದಲ್ಲಿ 'ಸದ್ಯ ನಮ್ಮ ದೇಶದಲ್ಲಿ ಹೀಗಿಲ್ಲ' ಎಂದು ಗಾಬರಿಪಟ್ಟದ್ದೆಲ್ಲ ಈಗ ಇಲ್ಲಿಗೆ ಬಂದಿರುವುದು ಕಣ್ಣಿಗೆ ರಾಚುತ್ತದೆ‌.
ಆ ಅನುಭವಕ್ಕಾದರೂ ಇದು ವಿಶಿಷ್ಟ.

There are no comments on this title.

to post a comment.